ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ
ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀ ದಿನೇಶ ಸಿ ನಾಯ್ಕ್ ಸಭೆಯನ್ನು ಉದ್ಘಾಟಿಸಿದರು. ಬಳಿಕ ಶ್ರೀ ಪ್ರಶಾಂತ್ ಶಿರೂರು ಮುಖ್ಯಕಾರ್ಯನಿರ್ವಾಣಾಧಿಕಾರಿ ಅವರು ಸಭೆಯ ಕಾರ್ಯಸೂಚಿಯನ್ನು ವಾಚಿಸಿದರು. ನಂತರ ವಾರ್ಷಿಕ ವರದಿ, ಲೆಕ್ಕಪರಿಶೋಧನಾ ವರದಿ, ಲಾಭದ ವಿನಿಯೋಗ, ಆಯವ್ಯಯ ಸೇರಿದಂತೆ ವಿವಿಧ ಕಾರ್ಯಸೂಚಿಗಳನ್ನು ಸದಸ್ಯರ ಅನುಮೋದನೆಗೆ ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಸ್. ನಾಯಕ್, ಉಪಾಧ್ಯಕ್ಷರಾದ…
ಹೆಬ್ರಿ ಸಂತೆಕಟ್ಟೆಯಲ್ಲಿ 2096ನೇ ಮದ್ಯವರ್ಜನ ಶಿಬಿರ ಯಶಸ್ವಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಹೆಬ್ರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ (ಕ್ಷೇಮ), ಪ್ರಾಥಮಿಕ ಆರೋಗ್ಯ ಕೇಂದ್ರ ಕರ್ಜೆ, ಆರಕ್ಷಕ ಠಾಣೆ ಹೆಬ್ರಿ, ಗ್ರಾಮ ಪಂಚಾಯಿತಿ 38ನೇ ಕಳ್ತೂರು, ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ…
ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷ ರಾಗಿ ಹುಸೇನ್ ಹೈಕಾಡಿ ಪ್ರಮಾಣ ವಚನ ಸ್ವೀಕಾರ,
ಕುಂದಾಪುರ : ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷರಾಗಿ ಹುಸೇನ್ ಹೈಕಾಡಿ ಯವರಿಗೆ ಲಯನ್ 317 ಸಿ ಯಾ ಎಲ್ ಸಿ ಐ ಎಫ್ ಸಂಯೋಜಕರಾದ ಎಮ್ ಜೆ ಎಫ್ ಲಯನ್ ಹೃಷಿಕೇಶ್ ಹೆಗ್ಡೆ ಯವರು ಪ್ರಮಾಣ ವಚನ ನೀಡಿನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಲಯನ್ಸ್ ಬಲವಾಗಿ ನಂಬಿದೆ,ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸಧ್ಯಸ್ಯನಲ್ಲೂ ನಾಯಕತ್ವ ಗುಣವನ್ನು ಬೆಳೆಸಿವುದು ನಮ್ಮ ಉದ್ದೇಶ, ಪ್ರತಿಯೊಬ್ಬ ರೂ ಅವರು ಇರುವ ಕ್ಷೇತ್ರ ದಲ್ಲಿ ತಮ್ಮ ಚಾಪನ್ನು…
ಇಂದಿನಿಂದ ಮೂರು ದಿನ ಮಣಿಪಾಲ್ ಮಾನ್ಸೂನ್ ಮೇಳ 2026
ಮೇಳದಲ್ಲಿ ದೇಶಿ ಹಾಗೂ ವಿದೇಶಿ ಹಣ್ಣುಗಳ ಸಂಗಮ ವಿಶೇಷ ಆಕರ್ಷಣೆಯಾಗಿದ್ದು, ವಿವಿಧ ತಳಿಯ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸಲಾದ ವಿಶೇಷ ಆಹಾರ ಪದಾರ್ಥಗಳು ಗ್ರಾಹಕರನ್ನು ಸೆಳೆಯುತ್ತಿವೆ. ಹಲಸಿನ ಹಣ್ಣಿನ ಜಿಲೇಬಿ, ನ್ಯಾಚುರಲ್ ಹಲಸಿನ ಜಿಲೇಬಿ, ಪೈನಾಪಲ್ ಹೋಳಿಗೆ, ಕಾಯಿ ಹೋಳಿಗೆ, ಹಲಸಿನ ಹೋಳಿಗೆ, ಹಲಸಿನ ಹಪ್ಪಳ ಸೇರಿದಂತೆ ವಿವಿಧ ಫುಡ್ ಪ್ರಾಡಕ್ಟ್ಗಳು, ಮೈಸೂರ್ ಪಾಕ್, ಜಿಲೇಬಿ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳು ಮೇಳದಲ್ಲಿ ಲಭ್ಯವಿವೆ. ಇದರ ಜೊತೆಗೆ ಹಳೆ ರೇಷ್ಮೆ ಸೀರೆ ಖರೀದಿ ಸ್ಟಾಲ್, ಮಹಿಳೆಯರಿಗಾಗಿ…
ಚೇತನಾ ಪ್ರೌಢಶಾಲೆ– ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ
ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವು ಇತ್ತೀಚೆಗೆ ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ರೊ. ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ಚೇತನಾ ಇಂಟ್ರಾಕ್ಟ್ ನೂತನ ಅಧ್ಯಕ್ಷೆಕು. ನಮ್ರತಾಸದ್ರಿ ವರ್ಷದ ಯೋಜನೆಗಳನ್ನು ಪ್ರಸ್ತುತ ಪಡಿಸಿದರುರೋಟರಿ ಇಂಟ್ರ್ಯಾಕ್ಟ್ ಕೋ ಆರ್ಡಿನೇಟರ್ರೊ. ಸುಲತಾ ಹೆಗ್ಡೆ ಇಂಟ್ರ್ಯಾಕ್ಟ್ ಕ್ಲಬ್ ಚಟುವಟಿಕೆಗಳ ಮಾಹಿತಿ ನೀಡಿದರು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷಶ್ರೀ ಬಿ. ಭರತ್ಕುಮಾರ್…
ಜುಲೈ ೨೬ ರಂದು ಮುದ್ರಾಡಿ ಧರ್ಮಯೋಗಿ ಮೋಹನ್ ಸ್ವಾಮೀಜಿಯವರ ೫ನೇ ಆರಾಧನಾ ಮಹೋತ್ಸವ
ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೨೬ರಂದು ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರವನ್ನು ಬೆಳಗಿಸಿದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ೫ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ೬:೩೦ ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಶ್ರೀ ಕೃಷ್ಣ ಸಂಧಾನ ನಡೆಯಲಿದೆ. ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಚೆಂಡೆ ಕೌಶಿಕ್ ರಾವ್,…
ಬೋಳ ವಂಜಾರಕಟ್ಟೆಯಲ್ಲಿ ಪರಿಸರ ಜಾಗೃತಿ ಅಭಿಯಾನ ಕ್ರೀಡಾ ಸಲಕರಣೆಗಳ ವಿತರಣಾ ಕಾರ್ಯಕ್ರಮ
ಹಳೆ ವಿದ್ಯಾರ್ಥಿ ಸಂಘ ವಂಜಾರಕಟ್ಟೆ ಅನುದಾನಿತ ಹಿರಿಯ ಪ್ರಾಥಾಮಿಕ ಶಾಲೆ(ರಿ)ಬೋಳ ಹಾಗೂ ಹಿತೈಷಿ ಬಳಗ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಬೋಳ ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ)ಬೋಳ, ಪ್ರಗತಿಪರ ಕೃಷಿಕ ರೋನಾಲ್ಡ್ ಆಲ್ಫೋನ್ಸ್ ಇವರ ನೇತೃತ್ವದಲ್ಲಿ ಪರಿಸರ ಜಾಗೃತಿ, ಹಣ್ಣಿನಗಿಡ ನೆಡುವ,ವಿತರಣೆ ಮತ್ತು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ, ವಿಶೇಷ ಕೃಷಿ ಸಾಧಕರಿಗೆ ಸನ್ಮಾನ ಸಮಾರಂಭವು ದಿನಾಂಕ 25.07.2026 ಶನಿವಾರ ಸಮಯ ಬೆಳಿಗ್ಗೆ 10:00ಕ್ಕೆ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಬೋಳ ಯಲ್ಲಿ ನಡೆಯಲಿದೆ ಪರಿಸರ…
ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ
ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ ಮತ್ತು *ಪ್ರಬೋಧ್ ಚಂದ್ರ ಹೆಜಮಾಡಿ* ಅವರನ್ನು ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (SCDCC Bank), ಸಾಹೇಬರಕಟ್ಟೆ ಶಾಖೆ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ *ಅಧ್ಯಕ್ಷತೆಯನ್ನು ಬಿ. ಪ್ರದೀಪ್ ಬಲ್ಲಾಳ್, ಅಧ್ಯಕ್ಷರು, ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ,…
ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ
ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಉದ್ಯಾನವನದಲ್ಲಿ ನಡೆಯಿತು.ವಿವಿಧ ಧರ್ಮದ ಸಾಮಾಜಿಕ ಮುಖಂಡರುಗಳು ಜಂಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಬಳಿಕ ಮಾತನಾಡಿದ ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ಜಿಲ್ಲೆ…
ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ
*ಪ್ರತಿಭಾ ಪುರಸ್ಕಾರ* 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕು. ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. *ಕ್ರೀಡಾಸಮವಸ್ತ್ರ,ವಿಜ್ಞಾನ ಮಾಹಿತಿ ಪುಸ್ತಕ ವಿತರಣೆ*ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ ಸಮವಸ್ತ್ರ ಹಾಗೂ ವಿಜ್ಞಾನ ಸಂಘಕ್ಕೆ ವಿಜ್ಞಾನ ಮಾಹಿತಿ ಪುಸ್ತಕಗಳನ್ನು ರೋಟರಿ ಕ್ಲಬ್ ನ ವತಿಯಿಂದ ವಿತರಿಸಲಾಯಿತು.ಮುಖ್ಯ ಶಿಕ್ಷಕ ಶ್ರೀ ಕೆ. ಸತೀಶ ಐತಾಳ ಸ್ವಾಗತಿಸಿದರು. ಕು.ಪ್ರಣತಿ ಕಾರ್ಯಕ್ರಮ ನಿರೂಪಿಸಿ. ಕು. ವೈಷ್ಣವಿ ವಂದಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ…


