ಪಂಚವರ್ಣದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾದರಿ ಕಾರ್ಯ- ಆನಂದ್ ಸಿ ಕುಂದರ್
ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಅದರಲ್ಲೂ ಬಹುಮುಖ್ಯವಾಗಿ ಪುನಿತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ,ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಸೇವೆಯೇ…

