editor janatha

ನೀರೆ -ಬೈಲೂರು ಬಿ.ಇ.ಯಂ ಶಾಲಾ ಪ್ರಾರಂಭೋತ್ಸವ, ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ.

ಕಾರ್ಕಳ ನೀರೆ -ಬೈಲೂರು ಬಿ.ಇ.ಯಂ ಶಾಲಾ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ , ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ವಿಶಿಷ್ಟ ಶ್ರೇಣಿ ಮತ್ತು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವು ಜೂನ್‌ ಒಂದರಂದು ಶಾಲೆಯಲ್ಲಿ ಜರಗಿತು.ಸಂಸ್ಥೆಯ ಹಳೆವಿದ್ಯಾರ್ಥಿಗಳು ಪುಷ್ಪಾರ್ಪಚನೆ ಗೈದು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು, ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಾರಿ ಲಿಸಾ ಬರ್ಬೋಜ 625 ರಲ್ಲಿ 624 ಅಂಕ ಮತ್ತು ಒಂಬತ್ತನೇ ಸ್ಥಾನ ಪಡೆದ ದಿಯಾ,…

Read More

ಗಂಟುಬೀಳು ಶಾಲೆಯಲ್ಲಿ ಬಣ್ಣ ಬಳಿದು ಚಿಣ್ಣರಿಗೆ ಸ್ವಾಗತ

ಕುಂದಾಪುರ ವಲಯದ ಆರ್ಡಿ ಅಲ್ಬಾಡಿ ಕ್ಲಸ್ಟರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶವಾದ ಗಂಟುಬೀಳು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 1ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ ಶಿಕ್ಷಕ ಮಹಾಸಭೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಂಜಿತ್ ಇವರು ವಹಿಸಿಕೊಂಡರು .ಉಪಾಧ್ಯಕ್ಷೆ ರೇಣುಕಾ ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಶಾರದಾ ಸ್ವಾಗತಿಸಿದರು. ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳು ಕೈ ಗೆ ಬಣ್ಣ ಬಳಿದು ಚಿತ್ತಾರ ಬರೆದು ಮೊದಲ ದಿನ ಸಂಭ್ರಮಿಸಿದರು. ಹಾಗೆಯೇ welcome board ನಲ್ಲಿ ವಿದ್ಯಾರ್ಥಿಗಳ ಫೋಟೋ ತೆಗೆದು…

Read More

ಶಿಕ್ಷಣದಿಂದ ಮಾತ್ರ ಸಮಾಜವನ್ನು ಮುಂದೆ ತರಲು ಸಾಧ್ಯ: ಅಕ್ಷರದಕ್ಕರೆ ಕಾರ್ಯಕ್ರಮದಲ್ಲಿ ಧರ್ಮ ರತ್ನಾಕರ ಕೋಟ ಆನಂದ ಸಿ ಕುಂದರ್

ಶಿಕ್ಷಣದಿಂದ ಸಮಾಜವನ್ನು ಮುಂದೆ ತರಲು ಸಾಧ್ಯ. ಶಿಕ್ಷಣವನ್ನು ಕದಿಯಲು ಸಾಧ್ಯವಿಲ್ಲ. ಅದಕ್ಕೆ ಮಹತ್ವ ನೀಡಬೇಕು. ಜಾತಿ ಮತ ಭೇದ ಇಲ್ಲದೆ ಶಿಕ್ಷಣ ಎಲ್ಲರಿಗೂ ಸಿಗಲಿ. ದಸಂಸದ ಇಂತಹ ಕಾರ್ಯ ನಿರಂತರವಾಗಿ ಸಾಗಲಿ ಎಂದು ಧರ್ಮ ರತ್ನಾಕರ, ಅಧುನಿಕ ಬಸವಣ್ಣ ಉದ್ಯಮಿ ಕೋಟ ಆನಂದ ಸಿ ಕುಂದರ್ ಹೇಳಿದರು. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಕೋಟ ಸಿ ಎ ಬ್ಯಾಂಕ್ನಲ್ಲಿ ಮೇ .30ರಂದು ನಡೆದ ಅಕ್ಷರದಕ್ಕರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ನಾಗರಾಜ…

Read More

*ಬೋಧನೆಯ ಜೊತೆ ಪ್ರತಿಭೆಯ ಬೆಳ್ಳಿ ಬೆಳಕು — ರಾಜ್ಯಮಟ್ಟದಲ್ಲಿ ಮಿಂಚಿದ ಗುರುಪ್ರಸಾದ್

ಶಾಲೆಯ ಶಿಕ್ಷಕರು ಕೇವಲ ಪಾಠ ಬೋಧನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ವಿದ್ಯಾರ್ಥಿಗಳಿಗೆ ಅದೊಂದು ಮಹತ್ತರ ಪ್ರೇರಣೆಯಾಗುತ್ತದೆ. ಅಂತಹ ಅಪೂರ್ವ ಸಾಧನೆಯನ್ನು ಮಾಡಿ ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಎತ್ತಿಹಿಡಿದವರು ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿತ್ತೂರು ಇಲ್ಲಿಯ ಕ್ರಿಯಾಶೀಲ ಹಾಗೂ ಬಹುಮುಖ ಪ್ರತಿಭೆಯ ಶಿಕ್ಷಕರಾದ ಶ್ರೀ ಗುರುಪ್ರಸಾದ್ ಸರ್.ಬೆಂಗಳೂರು ನಗರದ ಪ್ರತಿಷ್ಠಿತ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ನೃತ್ಯ…

Read More

ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ (KSQ), ಹಮದ್ ಮೆಡಿಕ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರ

ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು 2026ರ ಮೇ 22, ಶುಕ್ರವಾರದಂದು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಶ್ರೀ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್‌ನ…

Read More

ಬ್ರಹ್ಮಗಿರಿಯಲ್ಲಿ ಜನಜಾಗೃತಿ ಪ್ರಥಮ ತ್ರೈಮಾಸಿಕ ಸಭೆ

ಜನತಾ ಸುದ್ಧಿ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ )ಉಡುಪಿ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ )ಉಡುಪಿ ತಾಲೂಕು ಇದರ 2026-27 ನೇ ಸಾಲಿನ ತ್ರೈಮಾಸಿಕ ಪ್ರಥಮ ಸಭೆಯು ಬ್ರಹ್ಮಗಿರಿಯ ಪ್ರಗತಿಸೌಧದ ಸಭಾಭವನದಲ್ಲಿ ಮೇ 28ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ಯಕ್ಷತೆ ವಹಿಸಿದ ಶ್ರೀ ಸತ್ಯಾನಂದ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿದರು.ಗತ ಸಭೆಯ ವರದಿಯನ್ನು ತಾಲೂಕು ವೇದಿಕೆಯ ಕಾರ್ಯದರ್ಶಿಗಳಾದ ಯೋಜನಾಧಿಕಾರಿ ಶ್ರೀ ಸುರೇಂದ್ರ ನಾಯ್ಕ್…

Read More