ನೀರೆ -ಬೈಲೂರು ಬಿ.ಇ.ಯಂ ಶಾಲಾ ಪ್ರಾರಂಭೋತ್ಸವ, ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ.
ಕಾರ್ಕಳ ನೀರೆ -ಬೈಲೂರು ಬಿ.ಇ.ಯಂ ಶಾಲಾ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ , ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ವಿಶಿಷ್ಟ ಶ್ರೇಣಿ ಮತ್ತು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವು ಜೂನ್ ಒಂದರಂದು ಶಾಲೆಯಲ್ಲಿ ಜರಗಿತು.ಸಂಸ್ಥೆಯ ಹಳೆವಿದ್ಯಾರ್ಥಿಗಳು ಪುಷ್ಪಾರ್ಪಚನೆ ಗೈದು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು, ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕುಮಾರಿ ಲಿಸಾ ಬರ್ಬೋಜ 625 ರಲ್ಲಿ 624 ಅಂಕ ಮತ್ತು ಒಂಬತ್ತನೇ ಸ್ಥಾನ ಪಡೆದ ದಿಯಾ,…

