ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ
ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀ ದಿನೇಶ ಸಿ ನಾಯ್ಕ್ ಸಭೆಯನ್ನು ಉದ್ಘಾಟಿಸಿದರು. ಬಳಿಕ ಶ್ರೀ ಪ್ರಶಾಂತ್ ಶಿರೂರು ಮುಖ್ಯಕಾರ್ಯನಿರ್ವಾಣಾಧಿಕಾರಿ ಅವರು ಸಭೆಯ ಕಾರ್ಯಸೂಚಿಯನ್ನು ವಾಚಿಸಿದರು. ನಂತರ ವಾರ್ಷಿಕ ವರದಿ, ಲೆಕ್ಕಪರಿಶೋಧನಾ ವರದಿ, ಲಾಭದ ವಿನಿಯೋಗ, ಆಯವ್ಯಯ ಸೇರಿದಂತೆ ವಿವಿಧ ಕಾರ್ಯಸೂಚಿಗಳನ್ನು ಸದಸ್ಯರ ಅನುಮೋದನೆಗೆ ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಸ್. ನಾಯಕ್, ಉಪಾಧ್ಯಕ್ಷರಾದ…

