ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ

ಉಡುಪಿ: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ನಿ., ಉಡುಪಿಯ 2025–2026ನೇ ಸಾಲಿನ 12ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀ ದಿನೇಶ ಸಿ ನಾಯ್ಕ್ ಸಭೆಯನ್ನು ಉದ್ಘಾಟಿಸಿದರು. ಬಳಿಕ ಶ್ರೀ ಪ್ರಶಾಂತ್ ಶಿರೂರು ಮುಖ್ಯಕಾರ್ಯನಿರ್ವಾಣಾಧಿಕಾರಿ ಅವರು ಸಭೆಯ ಕಾರ್ಯಸೂಚಿಯನ್ನು ವಾಚಿಸಿದರು. ನಂತರ ವಾರ್ಷಿಕ ವರದಿ, ಲೆಕ್ಕಪರಿಶೋಧನಾ ವರದಿ, ಲಾಭದ ವಿನಿಯೋಗ, ಆಯವ್ಯಯ ಸೇರಿದಂತೆ ವಿವಿಧ ಕಾರ್ಯಸೂಚಿಗಳನ್ನು ಸದಸ್ಯರ ಅನುಮೋದನೆಗೆ ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಸ್. ನಾಯಕ್, ಉಪಾಧ್ಯಕ್ಷರಾದ…

Read More

ಇಂದಿನಿಂದ ಮೂರು ದಿನ ಮಣಿಪಾಲ್ ಮಾನ್ಸೂನ್ ಮೇಳ 2026

ಮೇಳದಲ್ಲಿ ದೇಶಿ ಹಾಗೂ ವಿದೇಶಿ ಹಣ್ಣುಗಳ ಸಂಗಮ ವಿಶೇಷ ಆಕರ್ಷಣೆಯಾಗಿದ್ದು, ವಿವಿಧ ತಳಿಯ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸಲಾದ ವಿಶೇಷ ಆಹಾರ ಪದಾರ್ಥಗಳು ಗ್ರಾಹಕರನ್ನು ಸೆಳೆಯುತ್ತಿವೆ. ಹಲಸಿನ ಹಣ್ಣಿನ ಜಿಲೇಬಿ, ನ್ಯಾಚುರಲ್ ಹಲಸಿನ ಜಿಲೇಬಿ, ಪೈನಾಪಲ್ ಹೋಳಿಗೆ, ಕಾಯಿ ಹೋಳಿಗೆ, ಹಲಸಿನ ಹೋಳಿಗೆ, ಹಲಸಿನ ಹಪ್ಪಳ ಸೇರಿದಂತೆ ವಿವಿಧ ಫುಡ್ ಪ್ರಾಡಕ್ಟ್‌ಗಳು, ಮೈಸೂರ್ ಪಾಕ್, ಜಿಲೇಬಿ ಹಾಗೂ ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳು ಮೇಳದಲ್ಲಿ ಲಭ್ಯವಿವೆ. ಇದರ ಜೊತೆಗೆ ಹಳೆ ರೇಷ್ಮೆ ಸೀರೆ ಖರೀದಿ ಸ್ಟಾಲ್, ಮಹಿಳೆಯರಿಗಾಗಿ…

Read More

ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ

ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಉದ್ಯಾನವನದಲ್ಲಿ ನಡೆಯಿತು.ವಿವಿಧ ಧರ್ಮದ ಸಾಮಾಜಿಕ ಮುಖಂಡರುಗಳು ಜಂಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಬಳಿಕ ಮಾತನಾಡಿದ ಶ್ರೀ ನಾರಾಯಣಗುರು ಯುವ ವೇದಿಕೆ ಉಡುಪಿ ಜಿಲ್ಲೆ…

Read More

ಯುವ ವಿಚಾರ ವೇದಿಕೆ ಕೊಳಲಗಿರಿ- ಕೆಸರಡ್ ಗೊಬ್ಬುಗ ಬೆನ್ನಿ ಮಲ್ಪುಗ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ಇವರ ಜನಪರ ಸಾಮಾಜಿಕ ಚಟುವಟಿಕೆಗಳಲ್ಲೊಂದಾದ ಹಡಿಲು ಭೂಮಿ ಕೃಷಿ ಕಾರ್ಯದ ಸಾಂಕೇತಿಕ ಆರಂಭ ಮತ್ತು ಕೆಸರುಗದ್ದೆಯಲ್ಲಿ ಮನೋರಂಜನಾ ಆಟೋಟ ಸ್ಪರ್ಧಾ ಕಾರ್ಯಕ್ರಮ “ಕೆಸರ್ಡ್ ಒಂಜಿ ದಿನ” ಆಮ್ಮುಂಜೆ ಪರಿಸರದಲ್ಲಿ ನಡೆಯಿತು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬೈ ಉದ್ಯಮಿ ಮೈಕಲ್ ಡಿಸೋಜ, ಉಪ್ಪೂರು ಸಹಕಾರಿ ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರಾ ಉಗ್ಗೆಲ್ ಬೆಟ್ಟು, ಹಿರಿಯರಾದ ಮಾಧವ ಪಾಣ, ಸಂಗೀತಗಾರ ಸಂತೋಷ್…

Read More

ಹೆಜಮಾಡಿಯಲ್ಲಿ ಆಟಿಡೊಂಜಿ ದಿನಕ್ಕೆ ಸಕಲ ಸಿದ್ಧತೆ

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ 19-07-2026 (ಭಾನುವಾರ) ಹೆಜಮಾಡಿಯ ಬಿಲ್ಲವರ ಸಂಘದ ಸಭಾಂಗಣದಲ್ಲಿ ಸಾಂಪ್ರದಾಯಿಕ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀ ದಯಾನಂದ್ ಕತ್ತಲ್‌ಸರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ತಮ್ಮ ಭಾಷಣದಲ್ಲಿ ತುಳುನಾಡಿನ ಆಟಿ ತಿಂಗಳ ಸಾಂಸ್ಕೃತಿಕ…

Read More

*ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಮಂದಿ ಜ್ಞಾನದೀಪ ಶಿಕ್ಷಕರ ಸಂದರ್ಶನ ಪೃಕ್ರಿಯೆ

ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು *ಜ್ಞಾನ ದೀಪ ಶಿಕ್ಷಣ ಕಾರ್ಯಕ್ರಮ* ದಡಿಯಲ್ಲಿ 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಾದ್ಯಂತ 1000 ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕಾತಿ ನೀಡಿದ್ದು, *ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಮಂದಿ ಜ್ಞಾನದೀಪ ಶಿಕ್ಷಕರ ಸಂದರ್ಶನ ಪೃಕ್ರಿಯೆ* ಈ ದಿನ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಸೌಧ ಕಟ್ಟಡದಲ್ಲಿ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಇವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.ಉಡುಪಿ ಜಿಲ್ಲೆಯ ನಿರ್ದೇಶಕರಾದ ನಾಗರಾಜ ಶೆಟ್ಟಿ…

Read More

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಕಾಪು : ಭಾರತೀಯ ಜೀವವಿಮಾ ನಿಗಮದ ಕಾಪು ಶಾಖೆಯಲ್ಲಿ ಕಳೆದ 13 ವರ್ಷಗಳಿಂದ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲೆಯ ಕುಮುಟಾಕ್ಕೆ ಶಾಖಾ ಸಹಾಯಕ ವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಪ್ರವೀಣ್ ಕುಮಾರ್ ಎನ್ ಕೆ ಅವರಿಗೆ ಅವರ ತಂಡದ ವಿಮಾ ಪ್ರತಿನಿಧಿಗಳಿಂದ ಸೇವಾ ಗೌರವ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಕಾಪುವಿನ ಜೆಸಿ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾಪು ಶಾಖೆಯ ಹಿರಿಯ ಶಾಖ ವ್ಯವಸ್ಥಾಪಕ ಬಾಲಚಂದ್ರ ಬಿ ಮತ್ತು ಕುಂದಾಪುರ ಶಾಖೆಯ ಸಹಾಯಕ ವ್ಯವಸ್ಥಾಪಕ, ಅಭಿವೃದ್ಧಿ ಅಧಿಕಾರಿ…

Read More

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಉಡುಪಿ : ಲಯನ್ಸ್ ನಮ್ಮ ದೇಶಕ್ಕೆ ಬಂದು 70 ವರ್ಷಗಳಾದರೂ, ಅದು ವರ್ಷಗಳಲ್ಲ, ಬದಲಾಗಿ ಅದು ಇತಿಹಾಸದ ಪುಟಗಳಾಗಿದೆ. ಲಯನ್ಸ್ ನ ಮೂಲಭೂತ ತತ್ವಗಳು ಬಲಿಷ್ಠವಾಗಿರುವುದರಿಂದ, ಈ ಸಂಘಟನೆಯು ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯದಲ್ಲಿಯೂ ಬಲಿಷ್ಠವಾಗಿದೆ. ಲಯನ್ ಎಂದರೆ ಕೇವಲ ಸೇವೆಯಲ್ಲ, ಬದಲಾಗಿ ಅದು ವ್ಯಕ್ತಿತ್ವ ಬೆಳವಣಿಗೆ ಎಂದು ಜಿಲ್ಲೆ 317C ಇದರ ಪ್ರಥಮ ಜಿಲ್ಲಾ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ ತಿಳಿಸಿದರು. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯ…

Read More

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಉದ್ಯಾವರ : ಐದು ವರ್ಷದ ಒಳಗಿನ ಮಕ್ಕಳಿಗೆ ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೋ ನೀಡಲಾಗುತ್ತಿದ್ದು, ಉದ್ಯಾವರ ಮೇಲ್ಪೇಟೆ ಅಂಗನವಾಡಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇಲ್ಲಿಯ ಮೇಲ್ವಿಚಾರಕಿಯಾದ ಫಿಲೋಮಿನ ರೆಬೆಲ್ಲೊ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಅಶ್ವಿನಿ ಕೆ., ಆಶಾ ಕಾರ್ಯಕರ್ತೆಯರಾದ ನಸೀಮ, ಅಂಗನವಾಡಿ ಕಾರ್ಯಕರ್ತೆಯರಾದ ಅಕ್ಷತಾ ಪೈ, ನಮ್ರತಾ, ಸ್ಥಳೀಯರಾದ ಸುರೇಶ್ ಪೂಜಾರಿ, ಶೋನ್ ಮೋನಿಸ್, ರೋಶ್ನಿ…

Read More

ರಮೋಲಜೆ. ಹೆಜಮಾಡಿ ನುಡಿನಮನ ಕಾರ್ಯಕ್ರಮ

ಹೆಜಮಾಡಿ : ಜೈ ಕರ್ನಾಟಕ ಮಹಿಳಾ ಸಮಾಜ (ರಿ.), ಹೆಜಮಾಡಿಯ ಸ್ಥಾಪಕಾಧ್ಯಕ್ಷೆ ಹಾಗೂ ಗೌರವಾಧ್ಯಕ್ಷೆಯಾಗಿದ್ದ ದಿವಂಗತ ಶ್ರೀಮತಿ ರಮೋಲ ಜೆ. ಹೆಜಮಾಡಿ ಅವರ ನುಡಿನಮನ ಕಾರ್ಯಕ್ರಮವು ಇತ್ತೀಚೆಗೆ ಹೆಜಮಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜನಪ್ರಿಯ ನಾಯಕ ವಿನಯ ಕುಮಾರ್ ಸೊರಕೆ ಅವರು ರಮೋಲ ಅಮ್ಮನವರು ಮಹಿಳಾ ಸಬಲೀಕರಣ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು. ಬಿಲ್ಲವ ಸಂಘದ ಅಧ್ಯಕ್ಷ ಮೋಹನದಾಸ್ ಹೆಜಮಾಡಿ ಅವರು ಮಾತನಾಡಿ, ಜೈ ಕರ್ನಾಟಕ…

Read More