ಪಿ ಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನಪಲ್ಲಟಗೊಳಿಸುವ ಸರ್ಕಾರದ ಕ್ರಮ – ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ

9 ಮತ್ತು 10 ನೇ ತರಗತಿಗಳಿಗೆ ಪಾಠ ಬೋಧಿಸಲು ಪಿ ಯು ಉಪನ್ಯಾಸಕರನ್ನು ನಿಯೋಜಿಸುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ)(ನೇಮಕಾತಿ)(ತಿದ್ದುಪಡಿ) ಕರಡು ನಿಯಮಗಳು -2026 ಇದು ರಾಜ್ಯದ 10,000 ಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಕಳುಹಿಸುವ ಉದ್ದೇಶದಿಂದ ರಾಷ್ಟ್ರೀಯ ಶಿಕ್ಷಣ ಕ್ರಮದ ಮೂಲ ಆಶಯಗಳಿಗೆ ವಿರುದ್ಧವಾಗಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಪನ್ಯಾಸಕರ ಸಂಘ ತೀವ್ರವಾಗಿ ಖಂಡಿಸಿದೆ. ಶಿಕ್ಷಣ ತಜ್ಞರು, ಶಿಕ್ಷಕರನ್ನು…

Read More

ಲಯನ್ಸ್ ಕ್ಲಬ್ ಸನ್ ಶೈನ್ : ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆ

ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ, ಕಾರ್ಯದರ್ಶಿಯಾಗಿ ಜೋನ್ ಪ್ರಶಾಂತ್ ಗೋಮ್ಸ್, ಕೋಶಾಧಿಕಾರಿಯಾಗಿ ವಿಲ್ಫ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಎಂಟನೇ ವರ್ಷದ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದು, ಪದಗ್ರಹಣ ಕಾರ್ಯಕ್ರಮವು ಜೂನ್ 26ರಂದು ನಡೆಯಲಿದೆ. ನೂತನ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ…

Read More

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಉದ್ಯಾವರ : ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ, ಬದಲಾಗಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ತಿಳಿಸಿದರು. ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಿ,…

Read More

ಹೆಜಮಾಡಿ ದೊಡ್ಡಮನೆ ರಾಮೋಲಾ ಜೆ. ಹೆಜಮಾಡಿ ನಿಧನ

ಹೆಜಮಾಡಿ ದೊಡ್ಡಮನೆ ನಿವಾಸಿ ಶ್ರೀಮತಿ ರಾಮೋಲಾ ಜೆ. ಹೆಜಮಾಡಿ (84) ಅವರು ಜೂನ್ 12ರಂದು ನಿಧನರಾದರು. ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1990ರ ದಶಕದಲ್ಲಿ ಹೆಜಮಾಡಿಯ ಮಹಿಳೆಯರನ್ನು ಸಂಘಟಿಸಿ ಜೈ ಕರ್ನಾಟಕ ಮಹಿಳಾ ಮಂಡಳಿಯನ್ನು ಸ್ಥಾಪಿಸಿ, ಅದರ ಸ್ಥಾಪಕ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದ ಅವರು, ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ ಕಾಳಜಿ ವಹಿಸಿದ್ದರು. ಅನೇಕ ಮಹಿಳೆಯರಿಗೆ ಹೊಲಿಗೆ ತರಬೇತಿ ಹಾಗೂ ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿದ್ದರು.ಅಲ್ಲದೆ, ಅವರು ಹೆಜಮಾಡಿ ಬಿಲ್ಲವರ ಸಂಘದ…

Read More

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ

ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ ಮಂಟಪ ಎಂಜಿಎಂ ಕಾಲೇಜು ಆವರಣದಲ್ಲಿ ಸದಸ್ಯರ ಸಮ್ಮುಖದಲ್ಲಿ ನಡೆಯಿತು.ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜಾ ಅಧ್ಯಕ್ಷತೆ ವಹಿಸಿ, ಸಭೆಯನ್ನು ನಡೆಸಿದರು. ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ನ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ ಎಸ್ ಉಡುಪಿ…

Read More

ಕೀಳಂಜೆ ಸತೀಶ್ ಪೂಜಾರಿ ಕೋರಿಕೆ ಮೇರೆಗೆ ಬಸ್ ನಿಲ್ದಾಣ ದುರಸ್ಥಿ

ಉಡುಪಿಯ ಜಿಲ್ಲೆಯ ಸಾಮಾಜಿಕ ಹೋರಾಟಗಾರ ಸತೀಶ್ ಪೂಜಾರಿ ಕೀಳಂಜೆ ಇವರ ನಿರಂತರ ಹೋರಾಟದ ಮತ್ತು ವಿಶೇಷ ಕಾಳಜಿ ಮೇರೆಗೆ ಉಡುಪಿ ಜಿಲ್ಲೆಯ ಉಪ್ಪೂರು ಗ್ರಾಮದ ಉದ್ಯಮಿಯೊಬ್ಬರು ಹಾವಂಜೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಬಸ್ಟಾಂಡ್ ಅನ್ನು ನವೀಕರಣಗೊಳಿಸಲು ಸಜ್ಜಾಗಿದ್ದಾರೆ. ಹಾವಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಲಗಿರಿ ಇಲ್ಲಿನ ಶಿಥಿಲ ವ್ಯವಸ್ಥೆಯಲ್ಲಿ ಇದ್ದ ಬಸ್ ಸ್ಟ್ಯಾಂಡ್ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವರದಿ ಆಗಿತ್ತು. ಈ ಬಸ್ ನಿಲ್ದಾಣದ ನಾಲ್ಕು ಪಿಲ್ಲರೂ ಕೂಡ ಸಂಪೂರ್ಣ…

Read More

ನಮ್ಮ ಉಡುಪಿ ಯು ಚಾನೆಲ್ನಲ್ಲಿ ನೂತನ ಸುದ್ದಿ ವಿಭಾಗ ಜನತಾ ನ್ಯೂಸ್ ಅಸ್ತಿತ್ವಕ್ಕೆ

ಉಡುಪಿ ಜಿಲ್ಲೆಯ ಏಕೈಕ ಅಧಿಕೃತ ಟಿವಿ ಮಾಧ್ಯಮವಾದ ನಮ್ಮ ಉಡುಪಿ ಯು ಚಾನೆಲ್ನಲ್ಲಿ ನೂತನ ಸುದ್ಧಿ ವಿಭಾಗ ಜನತಾ ನ್ಯೂಸ್ ಜೂನ್ 3ರಂದು ಉಡುಪಿಯ ರಾಮಕೃಷ್ಣ ಹೋಟೆಲಿನಲ್ಲಿ ಉದ್ಘಾಟನೆಗೊಂಡಿತು. ಕೋಟ ಜನತಾ ಫಿಶ್ ಮಿಲ್ ಮತ್ತು ಆಯಿಲ್ ಪ್ರಾಡಕ್ಟ್ ಮಾಲಕ, ಗೀತಾನಂದ ಫೌಂಡೇಶನ್ ಪ್ರವರ್ತಕ, ಧರ್ಮರತ್ನಕರ, ಅಧುನಿಕ ಬಸವಣ್ಣ ಆನಂದ ಸಿ ಕುಂದರ್ ಅವರು ಜನತಾ ನ್ಯೂಸ್ ಅನ್ನು ಬಿಡುಗಡೆ ಮಾಡಿ, ಜನತಾ ಎಂಬುದು ನನ್ನ ಅಣ್ಣನ ಕನಸಿನ ಹೆಸರು. ಜನರಿಂದ ಜನರಿಗಾಗಿ ನಾವು ಜನತಾ ಸಂಸ್ಥೆಯನ್ನು…

Read More

ಬ್ರಹ್ಮಗಿರಿಯಲ್ಲಿ ಜನಜಾಗೃತಿ ಪ್ರಥಮ ತ್ರೈಮಾಸಿಕ ಸಭೆ

ಜನತಾ ಸುದ್ಧಿ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ )ಉಡುಪಿ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ )ಉಡುಪಿ ತಾಲೂಕು ಇದರ 2026-27 ನೇ ಸಾಲಿನ ತ್ರೈಮಾಸಿಕ ಪ್ರಥಮ ಸಭೆಯು ಬ್ರಹ್ಮಗಿರಿಯ ಪ್ರಗತಿಸೌಧದ ಸಭಾಭವನದಲ್ಲಿ ಮೇ 28ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ಯಕ್ಷತೆ ವಹಿಸಿದ ಶ್ರೀ ಸತ್ಯಾನಂದ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿದರು.ಗತ ಸಭೆಯ ವರದಿಯನ್ನು ತಾಲೂಕು ವೇದಿಕೆಯ ಕಾರ್ಯದರ್ಶಿಗಳಾದ ಯೋಜನಾಧಿಕಾರಿ ಶ್ರೀ ಸುರೇಂದ್ರ ನಾಯ್ಕ್…

Read More