ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷ ರಾಗಿ ಹುಸೇನ್ ಹೈಕಾಡಿ ಪ್ರಮಾಣ ವಚನ ಸ್ವೀಕಾರ,

ಕುಂದಾಪುರ : ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಇದರ ಅಧ್ಯಕ್ಷರಾಗಿ ಹುಸೇನ್ ಹೈಕಾಡಿ ಯವರಿಗೆ ಲಯನ್ 317 ಸಿ ಯಾ ಎಲ್ ಸಿ ಐ ಎಫ್ ಸಂಯೋಜಕರಾದ ಎಮ್ ಜೆ ಎಫ್ ಲಯನ್ ಹೃಷಿಕೇಶ್ ಹೆಗ್ಡೆ ಯವರು ಪ್ರಮಾಣ ವಚನ ನೀಡಿನಾಯಕತ್ವ ಎಂಬುದು ಒಂದು ಸಾಮೂಹಿಕ ಕ್ರಿಯೆ ಎಂಬುದನ್ನು ಲಯನ್ಸ್ ಬಲವಾಗಿ ನಂಬಿದೆ,ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸಧ್ಯಸ್ಯನಲ್ಲೂ ನಾಯಕತ್ವ ಗುಣವನ್ನು ಬೆಳೆಸಿವುದು ನಮ್ಮ ಉದ್ದೇಶ, ಪ್ರತಿಯೊಬ್ಬ ರೂ ಅವರು ಇರುವ ಕ್ಷೇತ್ರ ದಲ್ಲಿ ತಮ್ಮ ಚಾಪನ್ನು…

Read More

ರೋಟರಿ ಕುಂದಾಪುರ ಮಿಡ್ ಟೌನ್ ಕ್ರೀಡಾ ಸಮವಸ್ತ್ರ ವಿತರಣೆ

ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ವತಿಯಿಂದ,ಕ್ಲಬ್ ನ ಮಾಜಿ ಅಧ್ಯಕ್ಷ ದಿ. ಸಟ್ವಾಡಿ ಸುಧೀರ್ ಹೆಗ್ಡೆಯವರ ಸ್ಮರಣಾರ್ಥವಾಗಿ, ಗಿರಿಜಾ ಚಂದ್ರಶೇಖರ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರ್ಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರವನ್ನು ಹಸ್ತಾಂತರಿಸಲಾಯಿತು ಕ್ಲಬ್ ನ ಅಧ್ಯಕ್ಷರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ರೋಟರಿ ಕ್ಲಬ್ ಸದಸ್ಯರಾದ,ರಂಜಿತ್ ಕುಮಾರ್ ಶೆಟ್ಟಿ ಕೆ. ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು. ರವಿರಾಜ ಶೆಟ್ಟಿ ಎಚ್.,…

Read More

ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಪುಸ್ತಕ ವಿತರಣೆ

ಗಂಟುಬೀಳು: ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.ಫೌಂಡೇಶನ್ ನ ಅಧ್ಯಕ್ಷರಾದ ಶ್ರೀಯುತ ಶಂಕರ್ ಐತಾಳ್ ಅವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚಿಸುವುದು ಮತ್ತು ಶೈಕ್ಷಣಿಕ ಸಾಧನಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಪುಸ್ತಕ ಪಡೆದ ಮಕ್ಕಳು ಸಂತಸ ವ್ಯಕ್ತಪಡಿಸಿದರು. ಶಾಲೆಯ ಆಡಳಿತ ಮಂಡಳಿಯು ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಸಿತು.

Read More

ಕುಂದಾಪುರ ಕುಲಾಲ ಸಂಘದಿಂದ ಜೂನ್ 7ರಂದು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ ಕುಲಾಲ ಸಂಘ ಮತ್ತು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಗಳ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟದ (ರಿ) ಮಂಗಳೂರು ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಕುಲಾಲ ಸಮುದಾಯದ ಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕುಲಾಲ ಹೆಮ್ಮಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ವೆಂಕಟರಮನ ಪಿಯು ಕಾಲೇಜು ಇದರ ಪ್ರಾಂಶುಪಾಲರಾದ ಶ್ರೀ…

Read More

ಗಂಟುಬೀಳು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಗಂಟುಬೀಳು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಇಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದರ ಜೊತೆಗೆ, ಭವಿಷ್ಯದಲ್ಲಿ ಪರಿಸರದ ಬಗ್ಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಗಿಡ ನೆಡುವ…

Read More

ಹೆಮ್ಮಾಡಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಜೆಸಿಐ ಕುಂದಾಪುರ ಸಿಟಿ, ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಮಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮ ಪಂಚಾಯತ್ ಹೆಮ್ಮಾಡಿ ಇವರುಗಳ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ, ವಿಶ್ವ ಪರಿಸರ ದಿನಾಚರಣೆ ಹಾಗು ವಿದ್ಯಾರ್ಥಿಗಳಿಗೆ ಸಸಿ ನೀಡುವ ಕಾರ್ಯಕ್ರಮ ನಡೆಯಿತು. ಈ ಪ್ರಪಂಚ ನಮ್ಮ ಪ್ರಕೃತಿಯ ಮಡಿಲು ಈ ಮಡಿಲ ಕಣ ಕಣವು ನಮ್ಮೆಲ್ಲರ ಜೀವಾಳದ ಉಸಿರೇ ಈ ಪರಿಸರ,ನಾವಿರೋತನಕ ಇದನ್ನು ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ, ಇದನ್ನು ನಿಷ್ಠೆಯಿಂದ ಪಾಲಿಸೋಣ,ಎಂದು ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ…

Read More

ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ

ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಶಿಕ್ಷಣದ ಪವಿತ್ರ ಪಯಣಕ್ಕೆ ಸಂಪ್ರದಾಯ ಮತ್ತು ಸಂಸ್ಕೃತಿಯ ಸೊಬಗು ಸೇರಿಸಿ, ಅಂಪಾರಿನ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮಗಳು ಅತ್ಯಂತ ವೈಭವ, ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನೆರವೇರಿದವು.ಜೂನ್ 1ರಂದು ಶಾಲಾ ಪುನರಾರಂಭದ ಅಂಗವಾಗಿ ನುಕ್ಯಾಡಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಗಣಹೋಮ ನೆರವೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ…

Read More

ಹೊಸಂಗಡಿ ಕೆರೆಕಟ್ಟೆ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ28ನೇ ವರ್ಷದ ಪ್ರತಿಷ್ಠ ವರ್ಧಂತಿ ಮತ್ತು ಬ್ರಹ್ಮಕಲಶೋತ್ಸವ ಸಂಪನ್ನ

ಶ್ರೀ ಶಾಂತೇಶ್ವರ ದೇವಸ್ಥಾನ ಕೆರೆಕಟ್ಟೆ, ಹೊಸಂಗಡಿಇದರ 28ನೇ ವರ್ಷದ ಪ್ರತಿಷ್ಠ ವರ್ಧಂತಿ ಮತ್ತು ಬ್ರಹ್ಮಕಲಶೋತ್ಸವ ಜೂನ್ 2ರಂದು ವೇ | ಮೂ | ಸೂರ್ಯನಾರಾಯಣ ಬಾಯರು, ಶಂಕರನಾರಾಯಣ ಇವರ ನೇತೃತ್ವದಲ್ಲಿ ನೆರವೇರಿತು. ಬೆಳಿಗ್ಗೆ ಪುಣ್ಯಾಹವಾಚನ, ಪಂಚವಿಂಶತಿಕಲಶ, ಬ್ರಹ್ಮಕುಂಭ ಸ್ಥಾಪನೆ, ಪ್ರಧಾನ ಕಲಾತತ್ವಾಧಿವಾಸ ಹೋಮ, ರುದ್ರಾಭಿಷೇಕ, ಹಾಗು ಮಹಾಮಂಗಳಾರತಿ ಪೂಜೆ ನಡೆಯಿತು.ಬಳಿಕ ಮಹಾ ಅನ್ನಸಂತರ್ಪಣೆ ನೆರೆವೇರಿತು.ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಡಳಿತ ಮುಕ್ತೆಸರರಾದ ಹೆಚ್. ರಾಮಕೃಷ್ಣ ಆಚಾರ್ಯ ಹಾಗು ಅರ್ಚಕರು. ಆಡಳಿತ ಮಂಡಳಿ ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತಿ ಇದ್ದರು

Read More

*ಬೋಧನೆಯ ಜೊತೆ ಪ್ರತಿಭೆಯ ಬೆಳ್ಳಿ ಬೆಳಕು — ರಾಜ್ಯಮಟ್ಟದಲ್ಲಿ ಮಿಂಚಿದ ಗುರುಪ್ರಸಾದ್

ಶಾಲೆಯ ಶಿಕ್ಷಕರು ಕೇವಲ ಪಾಠ ಬೋಧನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದಾಗ ವಿದ್ಯಾರ್ಥಿಗಳಿಗೆ ಅದೊಂದು ಮಹತ್ತರ ಪ್ರೇರಣೆಯಾಗುತ್ತದೆ. ಅಂತಹ ಅಪೂರ್ವ ಸಾಧನೆಯನ್ನು ಮಾಡಿ ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಎತ್ತಿಹಿಡಿದವರು ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿತ್ತೂರು ಇಲ್ಲಿಯ ಕ್ರಿಯಾಶೀಲ ಹಾಗೂ ಬಹುಮುಖ ಪ್ರತಿಭೆಯ ಶಿಕ್ಷಕರಾದ ಶ್ರೀ ಗುರುಪ್ರಸಾದ್ ಸರ್.ಬೆಂಗಳೂರು ನಗರದ ಪ್ರತಿಷ್ಠಿತ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ನೃತ್ಯ…

Read More